ಅನ್ಯದೇವತೆಗಳು ಕರೆದೊಯ್ದು ಮನ್ನಿಸಿ

ಅನ್ಯದೇವತೆಗಳು ಕರೆದೊಯ್ದು ಮನ್ನಿಸಿ

ಅನ್ಯದೇವತೆಗಳು ಕರೆದೊಯ್ದು ಮನ್ನಿಸಿ
ರನ್ನದಂದಣವೇರಿ ಮರೆಸಲು
ಗನ್ನಘಾತಕವು ಎಂದಿಗೆ ತಪ್ಪದು
ಸನ್ನೆಯನು ಕೇಳಿ ಸರ್ವೋತ್ತಮ ಹರಿ ಉದಾ-
ಸೀನವನು ಮಾಡಿ ಕೆರಹೊಡಿಸಿದ ಸುಖ-
ವೇನು ಬಾರದು ಕಾಣೊ ಪನ್ನಂಗಾರಿಗಾದರೂ
ಅನ್ಯಥಾ ಬಿಡದಿರು ವಿಜಯವಿಠ್ಠಲನ್ನ
ಅನ್ಯದೇವತೆಗಳು ಕರೆದೊಯ್ದು ಮನ್ನಿಸಿ

--- ವಿಜಯದಾಸರು


ದಾಸ ಸಾಹಿತ್ಯ ಪ್ರಕಾರ
ಬರೆದವರು