ಆವಿನ ಕೊಂಬಿನ ತುದಿಯಲ್ಲಿ

ಆವಿನ ಕೊಂಬಿನ ತುದಿಯಲ್ಲಿ

ಆವಿನ ಕೊಂಬಿನ ತುದಿಯಲ್ಲಿ ಸಾಸಿವೆ ನಿಂತಿದ್ದ ಕಾಲವೆ ನಿನ್ನ ನೆನೆದವ ಜೀವನ್ಮುಕ್ತನಲ್ಲವೆ ಸರ್ವಕಾಲದಲ್ಲಿ ಒರಲುತ್ತ ನರಲುತ್ತ ಹರಿಹರಿ ಎಂದವ ಜೀವನ್ಮುಕ್ತ ಎಂಬುದಕ್ಕೆ ಏನು ಆಶ್ಚರ್ಯವಯ್ಯ ಪುರಂದರವಿಠಲ||
ದಾಸ ಸಾಹಿತ್ಯ ಪ್ರಕಾರ
ಬರೆದವರು