ಒಂದಕ್ಷರವ ಪೇಳಿದವರು ಉರ್ವಿಯೊಳಗೆ ಅವರೆ ಗುರು

ಒಂದಕ್ಷರವ ಪೇಳಿದವರು ಉರ್ವಿಯೊಳಗೆ ಅವರೆ ಗುರು

(ಗುರು) ಒಂದಕ್ಷರವ ಪೇಳಿದವರು ಉರ್ವಿಯೊಳಗೆ ಅವರೆ ಗುರು ಎಂದು ಇಳೆಯೊಳು ಬಹುಮಾನ ಮಾಡಬೇಕು ಕುಂದದೆ ಒಂದಿಷ್ಟು ಅಪಮಾನ ಮಾಡಿದರೆ ತಪ್ಪದೆ ಒಂದು ನೂರು ಶ್ವಾನಜನ್ಮ ಕೋಟಿ ಹೊಲೆಜನ್ಮ ತಂದೀವನು ಪುರಂದರವಿಠಲ
ದಾಸ ಸಾಹಿತ್ಯ ಪ್ರಕಾರ
ಬರೆದವರು