ಕಿಚ್ಚಿನೊಳಗೆ ಬಿದ್ದ ಕೀಟಕನು ನಾನಯ್ಯ

ಕಿಚ್ಚಿನೊಳಗೆ ಬಿದ್ದ ಕೀಟಕನು ನಾನಯ್ಯ

ಕಿಚ್ಚಿನೊಳಗೆ ಬಿದ್ದ ಕೀಟಕನು ನಾನಯ್ಯ ಅಚ್ಯುತನೆ ಕಾಯೊ , ಅನಂತನೆ ತೆಗೆಯೊ ಗೋವಿಂದ ಹರಿ ಪೊರೆಯೊ ಪುರಂದರವಿಠಲ ನೀ ಕರುಣವುಳ್ಳವನು ಕಾಣೊ ||
ದಾಸ ಸಾಹಿತ್ಯ ಪ್ರಕಾರ
ಬರೆದವರು