ಬಲ್ಲವನು ಉಳ್ಳವನು ನೀನಿರಲು ಭಜಿಸದೆ

ಬಲ್ಲವನು ಉಳ್ಳವನು ನೀನಿರಲು ಭಜಿಸದೆ

ಬಲ್ಲವನು ಉಳ್ಳವನು ನೀನಿರಲು ಭಜಿಸದೆ ಕ್ಷುಲ್ಲಕರ ಮತವಿಡಿದು ಸುಖವ ಬಯಸುವೆ ನಾನು ಕಲ್ಲು ಗೋವಿನ ಹಾಲು ಕರು ಬಯಸಿದಂತೆ ನಾ ಹಲ್ಲು ಹೋಹುದನರಿಯೆ ಅಕಟಕತ ಮಂದಮತಿಯು ಕಳ್ಳ ಗೋವನು ಹುಲ್ಲು ಗಂಜಿಯನೆರೆದು ಸಲಹಿದಡೆ ಏನು ಫಲ ಬಲ್ಲಿದಾಸೆಯ ಬಿಡಿಸೋ ನಮೋ ರಂಗವಿಠಲ
ದಾಸ ಸಾಹಿತ್ಯ ಪ್ರಕಾರ
ಬರೆದವರು