ಮಧ್ಯಾಂಗುಲಿ ಮೇಲೆ ಮಣಿಸರವಿಟ್ಟಿನ್ನು

ಮಧ್ಯಾಂಗುಲಿ ಮೇಲೆ ಮಣಿಸರವಿಟ್ಟಿನ್ನು

ಮಧ್ಯಾಂಗುಲಿ ಮೇಲೆ ಮಣಿಸರವಿಟ್ಟಿನ್ನು ಬದ್ಧ ಅಂಗುಟಾಗ್ರ ಎಣಿಸಬೇಕು ಕಿರಿ ಅಂಗುಲಿ ಪಂಚ ಭೋಗಿಸಿ ಇರಬೇಕು ಭದ್ರವಾಗಿ ನಿಲ್ಲಿಸಿ ನೀರು ಸೋರದೆ ಗಾಯತ್ರಿ ಬುದ್ಧಿಪೂರ್ವಕದಿಂದ ಗೆಯ್ಯುತಲಿರಬೇಕು ಮುದ್ದುಮೂರುತಿ ನಮ್ಮ ಪುರಂದರವಿಠಲನ ಯವದೆಂದು ನೋಡುವಾ ಬಗೆ ಕಾಣಬೇಕು ||
ದಾಸ ಸಾಹಿತ್ಯ ಪ್ರಕಾರ
ಬರೆದವರು