ಮುಂದೆ ಕೆಟ್ಟು ಬಂದವರ

ಮುಂದೆ ಕೆಟ್ಟು ಬಂದವರ

ಮುಂದೆ ಕೆಟ್ಟು ಬಂದವರ ಹಿಂದಕೆ ಹಾಕಿಕೊಂಡ ಬಳಿಕ ಬಂದ ಗುಣದೋಷಗಳ ಎಣಿಸುವರೆ ಎಲೆ ದೇವಾ ! ಅಂದವಲ್ಲ ನಿನ್ನ ಘನತೆಗೆ ತಂದೆತಾಯಿಗಳು ತಮ್ಮ ಕಂದನವಗುಣಗಳೆಣಿಸುವರೆ ? ಎಂದೆಂದಿಗೆನ್ನ ಉದ್ಧರಿಸಬೇಕೆಲೆ ದೇವ ಸಂದೇಹವ್ಯಾತಕೆ ನಮೋ ರಂಗವಿಠಲಯ್ಯ
ದಾಸ ಸಾಹಿತ್ಯ ಪ್ರಕಾರ
ಬರೆದವರು