ಮುಟ್ಟಬೇಡ ಅಚ್ಯುತಗರ್ಪಿತವಲ್ಲದನ್ನ

ಮುಟ್ಟಬೇಡ ಅಚ್ಯುತಗರ್ಪಿತವಲ್ಲದನ್ನ

ಮುಟ್ಟಬೇಡ ಅಚ್ಯುತಗರ್ಪಿತವಲ್ಲದನ್ನ ಕಂ- ಗೆಟ್ಟು ತುತಿಸಬೇಡ ಹರಿಯಲ್ಲದನ್ಯತ್ರ ಕಷ್ಟ ಬೇಡ ಭೂಸುರರಲ್ಲಿ ದುಷ್ಟಜನರ ಸಂಗ ಬೇಡ ಶ್ರೀ ಪುರಂದರವಿಠಲನಂಘ್ರಿಯ ನೆನೆಯುತಲಿರು ಕಷ್ಟ ಬೇಡ ಭೂಸುರರಲ್ಲಿ ||
ದಾಸ ಸಾಹಿತ್ಯ ಪ್ರಕಾರ
ಬರೆದವರು