ಹತ್ತೈದು ಗಳಿಗೆಯ ಮೇಲೆ ಮತ್ತೈದು ಬರಲೆದ್ದು

ಹತ್ತೈದು ಗಳಿಗೆಯ ಮೇಲೆ ಮತ್ತೈದು ಬರಲೆದ್ದು

(ಪ್ರಾತಃಸ್ಮರಣ) ಹತ್ತೈದು ಗಳಿಗೆಯ ಮೇಲೆ ಮತ್ತೈದು ಬರಲೆದ್ದು ಚಿತ್ತಜನಯ್ಯನ ಚಿತ್ತದಿ ಧ್ಯಾನಿಸಿ ಅತ್ತ ಉದಯಕ್ಕೆ ಘಳಿಗೆ ಎರಡಿರುವಲ್ಲಿ ನಿತ್ಯ ಸ್ನಾನವ ಮಾಡಿ ಆದಿತ್ಯಗರ್ಘ್ಯವನೀಯೆ ಉತ್ತಮಜನರು ಪೊತ್ತಿದ್ದ ಪಾಪಗಳನೆಲ್ಲ ಉತ್ತರಿಸುವೆನೆಂದಾ ಪುರಂದರವಿಠಲ||
ದಾಸ ಸಾಹಿತ್ಯ ಪ್ರಕಾರ
ಬರೆದವರು