ಹರಿ ನಿನ್ನ ಸ್ಮರಣೆಯ ಸ್ಮರಿಸಲು

ಹರಿ ನಿನ್ನ ಸ್ಮರಣೆಯ ಸ್ಮರಿಸಲು

ಹರಿ ನಿನ್ನ ಸ್ಮರಣೆಯ ಸ್ಮರಿಸಲು ದುರಿತ ಪೀಡಿಪುದುಂಟೆ ಅರಿತು ಭಜಿಪರಿಗೆಲ್ಲ ಕೈವಲ್ಯಜೋಕೆ ಕರುಣವರಿತು ತನ್ನ ಮಗನ ಕೂಗಿದವಗೆ ಮರಣಕಾಲದಿ ಒದಗಿದೆ ಶ್ರೀಪುರಂದರವಿಠಲ
ದಾಸ ಸಾಹಿತ್ಯ ಪ್ರಕಾರ
ಬರೆದವರು