-ಡಾ| ಅರಳುಮಲ್ಲಿಗೆ ಪಾರ್ಥಸಾರಥಿ

ದಾಸ ಶ್ರೇಷ್ಟರು ಕಂಡ ಉಡುಪಿಯ ಶ್ರೀಕೃಷ್ಣ - ಸಂಕ್ಷೀಪ್ತ ಪರಿಚಯ - ವಿವರಣೆ - ಶ್ರೀಪಾದರಾಜರು ಮತ್ತು ಶ್ರೀವ್ಯಾಸರಾಜರು.

ಯುಗ ಯುಗಗಳಿಂದ ಗಾಢ-ಗೂಢವಾಗಿಯೇ ಉಳಿದ ಸಂಸ್ಕೃತದ ಮಹಾಮಂತ್ರಗಳನ್ನು, ಘನ ವಿಚಾರಗಳನ್ನು, ಸಾಮಾನ್ಯ ಜನರಿಗೂ ಅರ್ಥವಾಗುವ ತಿಳಿಗನ್ನಡದಲ್ಲಿ ಹಾಡು ಹೇಳುವ ಸಂಪ್ರದಾಯವನ್ನು ಶ್ರೀಪಾದರಾಜರು ವ್ಯಾಪಕವಾಗಿ ಪ್ರಾರಂಭಿಸಿದರು.