ನಿಂದಾಸ್ತುತಿ

ಏನ ಬೇಡಲಿ ನಿನ್ನ ಚಂಚಲ ಕಠಿಣನ

ಏನ ಬೇಡಲಿ ನಿನ್ನ, ಚಂಚಲ ಕಠಿಣನ ಮೌನದಿಂದಲಿ ಮೋರೆ ಓರೆ ಮಾಡುವನ|| ಕರುಳ ಹರಕನ ಬೇಡಲೇನು ತಿರಿದು ತಿಂಬುವನ ಕೊರಳಗೊಯ್ಯ ಅರಣ್ಯ ತಿರುಗುವವವ ತಿರುಗಿ ಬೆಣ್ಣೆ ಕದ್ದು ತಿಂಬುವನ || ವಾಸಶೂನ್ಯನ ಕೈಯ ಕತ್ತಿ ಬೀಸಿ ಸವರುವನ ಕಾಸುವೀಸವನೆಲ್ಲ ಮೀಸಲು ಮಾಡಿಟ್ಟು
ದಾಸ ಸಾಹಿತ್ಯ ಪ್ರಕಾರ
ಬರೆದವರು