ಪುರಂದರದಾಸರ ಮರಣ

ತೆರಳಿದರು ಹರಿಪುರಕಿಂದು

ತೆರಳಿದರು ಹರಿಪುರಕಿಂದು || ಪಲ್ಲವಿ || ಪುರಂದರದಾಸರಾಯರು ದೀನಬಂಧು || ಅನುಪಲ್ಲವಿ || ರಕ್ತಾಕ್ಷಿವತ್ಸರ ಪುಷ್ಯಾಂತ ರವಿವಾರ ಮುಕ್ತಿಗೈದಿದರು ಕೇಳಿ ಬುಧಜನರು || ೧ || ವಿರೂಪಾಕ್ಷ ಕ್ಷೇತ್ರದಿ ವಿಠಲನ್ನ ಸನ್ನಿಧಿಯಲ್ಲಿ ಶರೀರವನಿರಿಸಿ ಅನಾಥರನು ಹರಿಸಿ || ೨ ||
ದಾಸ ಸಾಹಿತ್ಯ ಪ್ರಕಾರ
ಬರೆದವರು