ರಾಘವೇಂದ್ರ ಸ್ವಾಮಿ

ರಾಘವೇಂದ್ರ ತೀರ್ಥನೀತ ರಾಜಿಸುವಾತ

ರಾಘವೇಂದ್ರ ತೀರ್ಥನೀತ ರಾಜಿಸುವಾತ || ಪ || ಪಾಪೌಘಗಳೆಲ್ಲವ ನೋಡಿಸಿ ಪುಣ್ಯಗಳೀವಾತಾ || ಅ || ಬಣ್ಣ ಬಣ್ಣದಿಂದ ಬಹಳ ಬೋಧಿಸುವಾತ - ಬಹಳ ಸಣ್ಣ ದೊಡ್ಡಭೀಷ್ಟಗಳ ಸಾಧಿಸುವಾತಾ ಪುಣ್ಯವಂತರಿಂದ ಬಹು ಪೂಜೆಗೊಂಬಾತ - ನಮಗೆ ಕಣ್ಣ ಹಬ್ಬವಾಗುವಂತೆ ಕಾಣಿಸುವಾತಾ || ೧ ||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಬಾರೋ ನಮ್ಮ ಮನೆಗೆ ಶ್ರೀ ರಾಘವೇಂದ್ರ

ಬಾರೋ ನಮ್ಮ ಮನೆಗೆ ಶ್ರೀ ರಾಘವೇಂದ್ರ || ಪ || ಬಾರೋ ದುಃಖಾಪಹಾರ - ಬಾರೋ ದುರಿತದೂರ ಬಾರಯ್ಯ ಸನ್ಮಾರ್ಗ ದಾರಿ ತೋರುವ ಗುರು || ಅ || ಬಾಲಪ್ರಹ್ಲಾದನಾಗಿ ಖೂಳ ಕಶ್ಯಪುವಿಗೆ ಲೋಲ ಶ್ರೀ ನರಹರಿ ಕಾಲರೂಪವ ತೋರ್ದೆ || ೧ || ವ್ಯಾಸನಿರ್ಮಿತ ಗ್ರಂಥ - ಮಧ್ವಕೃತ ಭಾಷ್ಯವ
ದಾಸ ಸಾಹಿತ್ಯ ಪ್ರಕಾರ
ಬರೆದವರು

ವೃಂದಾವನ ನೋಡಿರೋ | ಗುರುಗಳ ವೃಂದಾವನ ಪಾಡಿರೋ

ರಾ ಗ - ಕಲ್ಯಾಣಿ : ತಾಳ - ಆದಿತಾಳ ವೃಂದಾವನ ನೋಡಿರೋ | ಗುರುಗಳ ವೃಂದಾವನ ಪಾಡಿರೋ | ಪ | ವೃಂದಾವನ ನೋಡಿ ಆನಂದ ಮದವೇರಿ| ಚೆಂದದಿ ದ್ವಾದಶ ಪುಂಡ್ರಾಂಕಿತಗೊಂಬ | ಅ ಪ | ತುಂಗಭದ್ರಾ ನದಿಯ ತೀರದಲಿ | ಉತ್ತುಂಗ ಮಂಟಪದ ಮಧ್ಯದಿ |
ದಾಸ ಸಾಹಿತ್ಯ ಪ್ರಕಾರ
ಬರೆದವರು

ರಥವಾನೇರಿದ ರಾಘವೇಂದ್ರ

ರಥವಾನೇರಿದ ರಾಘವೇಂದ್ರ ಸದ್ಗುಣಗಣಸಾಂದ್ರ ಸತತ ಮಾರ್ಗದಿ ಸಂತತ ಸೇವಿಪರಿಗೆ ಅತಿಹಿತದಲಿ ಮನೋರಥವ ಕೊಡುವೆನೆಂದು ||ಪಲ್ಲವಿ|| ಚತುರ ದಿಕ್ಕು ವಿದಿಕ್ಕುಗಳಲ್ಲಿ ಚರಿಪ ಜನರಲ್ಲಿ ಮಿತಿಯಿಲ್ಲದೆ ಬಂದೋಲೈಸುತಲಿ ವರವ ಬೇಡುತಲಿ ನುತಿಸುತ ಪರಿಪರಿ ನತರಾಗಿಹರಿಗೆ
ದಾಸ ಸಾಹಿತ್ಯ ಪ್ರಕಾರ
ಬರೆದವರು