ಮಾತಾಪಿತರು ನಿನಗಂದೆ ಮಾರಿದರೆನ್ನ

ಮಾತಾಪಿತರು ನಿನಗಂದೆ ಮಾರಿದರೆನ್ನ

ಮಾತಾಪಿತರು ನಿನಗಂದೆ ಮಾರಿದರೆನ್ನ ನಾಥನೆ ನೀನೆನ್ನ ಸಲಹದಿದ್ದರೆ ದೇವ ಏತಕೆ ಭಕ್ತವತ್ಸಲನೆನಿಸಿಕೊಂಡೆ ನಾ ತಡೆಯೆನೊ ನಿನ್ನ ಬಿರುದಿಗಂಜುವನಲ್ಲ ಸಾತ್ವಿಕ ದೈವವೆ ಸಲಹೊ ಎನ್ನ ಪ್ರಖ್ಯಾತಪುರುಷ ಶ್ರೀಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು