ಸಿರಿವಿರಿಂಚಾದಿಗಳು ಅರಿಯದಂಥ

ಸಿರಿವಿರಿಂಚಾದಿಗಳು ಅರಿಯದಂಥ

ಸಿರಿವಿರಿಂಚಾದಿಗಳು ಅರಿಯದಂಥ ಮಹಿಮೆ ಎಣಿಸಿ ಪಾಡುವುದಕ್ಕೆ ಅರ್ಹರ್ಯಾರೊ ಅರವಿಂದದಳನಯನ ಶರಣೆಂದವರ ಕಾಯ್ವ ಕರುಣಾಸಾಗರ ನಮ್ಮ ಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು