ಅಣು ಆರಂಭಿಸಿಕೊಂಡು ಅಜತೃಣಾದಿ

ಅಣು ಆರಂಭಿಸಿಕೊಂಡು ಅಜತೃಣಾದಿ

 

ಅಣು ಆರಂಭಿಸಿಕೊಂಡು ಅಜತೃಣಾದಿ  ಕಲ್ಪತನಕ
ಎಣಿಸಿ ಗುಣಿಸಿ ಮನಸು ಉತ್ಸಾಹದಿಂದ
ಇನಕೋಟಿತೇಜ ವರದವ್ಯಾಸವಿಠಲ
ಬ್ರಹ್ಮನಾಳದೊಳಗೆ ಪೊಳೆವ ದ್ವಿವಿಧ ದೂರಮಾಡೋ ||
 
-- ಕಲ್ಲೂರು ಸುಬ್ಬಣ್ಣಾಚಾರ್ಯರು
 
ದಾಸ ಸಾಹಿತ್ಯ ಪ್ರಕಾರ
ಬರೆದವರು