ಅನುಕೂಲವಿಲ್ಲದ ಸತಿಯ ವರ್ಜಿಸಬೇಕು

ಅನುಕೂಲವಿಲ್ಲದ ಸತಿಯ ವರ್ಜಿಸಬೇಕು

ಅನುಕೂಲವಿಲ್ಲದ ಸತಿಯ ವರ್ಜಿಸಬೇಕು ವಿನಯದಿ ಗುರುಹಿರಿಯರ ಪೂಜಿಸಬೇಕು ಮನಕೆ ಬಾರದ ಠಾವು ಬಿಟ್ಟು ತೊಲಗಬೇಕು ವನಜನಾಭನ ದಾಸರ ಸಂಗವಿರಬೇಕು ನೆನೆಯುತಲಿರಬೇಕು ಪುರಂದರವಿಠಲನ || (/ ಪುರಂದರವಿಠಲನ ಚರಣವನು ನಿತ್ಯ ನೆನೆಯುತಲಿರಬೇಕು ||
ದಾಸ ಸಾಹಿತ್ಯ ಪ್ರಕಾರ
ಬರೆದವರು