ಆದಿಯಲಿ ಗಜಮುಖನ

ಆದಿಯಲಿ ಗಜಮುಖನ

( ರಾಗ ನಾಟ) ಆದಿಯಲಿ ಗಜಮುಖನ ಅರ್ಚಿಸಿ ಆರಂಭಿಸಲು ಆವ ಬಗೆ ಕಾರ್ಯತತಿ ಸಿದ್ಧಿಗೊಳಿಸಿ ಮೋದದಿಂ ಸಲಿಸುವ ಮನದಿಷ್ಟವ ಸಾಧು ಜನರೆಲ್ಲ ಕೇಳಿ ಸಕಲ ಸುರರಿಂಗೆ ಮಾಧವನೇ ನೇಮಿಸಿಪ್ಪ ಈಯಧಿಕಾರವ ಆದರದಿಂದ ಅವರವರೊಳು ನಿಂದು ಕಾರ್ಯಗಳ ಭೇದಗೊಳಿಸದೆ ಮಾಳ್ಪ ಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು