ಆನೆಯನು ಕಾಯಿದಾಗ ಜ್ಞಾನವಿದ್ದದ್ದೇನು

ಆನೆಯನು ಕಾಯಿದಾಗ ಜ್ಞಾನವಿದ್ದದ್ದೇನು

ಆನೆಯನು ಕಾಯಿದಾಗ ಜ್ಞಾನವಿದ್ದದ್ದೇನು ನಾನು ಒದರಲು ಈಗ ಕೇಳದಿದ್ದದ್ದೇನು ದಾನವಾಂತಕ ದೀನರಕ್ಷಕ ಮಾನವುಳಿಸಿಕೊಳ್ಳೊ ಶ್ರೀಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು