ಆನೆಯು ಕರೆದರೆ ಆದಿಮೂಲ ಬಂದಂತೆ

ಆನೆಯು ಕರೆದರೆ ಆದಿಮೂಲ ಬಂದಂತೆ

ಆನೆಯು ಕರೆದರೆ ಆದಿಮೂಲ ಬಂದಂತೆ | ಅಜಾಮಿಳನು ಕರೆದರೆ ನಾರಾಯಣನು ಬಂದಂತೆ | ಅಡವಿಯಲ್ಲಿ ಧ್ರುವರಾಯ ಕರೆದರೆ ವಾಸುದೇವ ಬಂದಂತೆ | ಸಭೆಯಲ್ಲಿ ದ್ರೌಪದಿ ಕರೆದರೆ ಶ್ರೀಕೃಷ್ಣ ಬಂದಂತೆ | ನಿನ್ನ ದಾಸರ ದಾಸನು ನಾ ಕರೆದರೆ | ಎನ್ನ ಪಾಲಿಸಬೇಕು ಪುರಂದರ ವಿಠಲ |
ದಾಸ ಸಾಹಿತ್ಯ ಪ್ರಕಾರ
ಬರೆದವರು