ಎನ್ನ ಮನ ವಿಷಯಂಗಳಲಿ ಮುಣುಗಿತೊ

ಎನ್ನ ಮನ ವಿಷಯಂಗಳಲಿ ಮುಣುಗಿತೊ

ಎನ್ನ ಮನ ವಿಷಯಂಗಳಲಿ ಮುಣುಗಿತೊ ಎನ್ನ ತನುವು ವೃದ್ಧಾಪ್ಯ ಐದಿತೊ ಅಂತಕರ ಕರೆ ಬಾಹೊ ಹೊತ್ತಾಯಿತೊ ಕಾಲ ವಿಳಂಬವಿನಿತಿಲ್ಲವಯ್ಯ ವ್ಯಾಳೆ ಅರಿತು ಬಿನ್ನಹ ಮಾಡಿದೆ ಹೀಗೆ ತರಳರ ಬಿಡುವ ತಾಯಿಗಳುಂಟೆ , ನೀ ಕರುಣಾನಿಧಿಯೆಂಬ ಬಿರುದು ಸಲ್ಲಿಸು ದೇವ ಕರುಣಾಕರ ಸಿರಿರಂಗವಿಠಲರೇಯ , ನೀ ಕರುಣಾನಿಧಿಯೆಂಬ ಬಿರುದು ಸಲ್ಲಿಸು ದೇವ
ದಾಸ ಸಾಹಿತ್ಯ ಪ್ರಕಾರ
ಬರೆದವರು