(ಗುರು)
ಒಂದಕ್ಷರವ ಪೇಳಿದವರು ಉರ್ವಿಯೊಳಗೆ ಅವರೆ ಗುರು
ಎಂದು ಇಳೆಯೊಳು ಬಹುಮಾನ ಮಾಡಬೇಕು ಕುಂದದೆ
ಒಂದಿಷ್ಟು ಅಪಮಾನ ಮಾಡಿದರೆ ತಪ್ಪದೆ
ಒಂದು ನೂರು ಶ್ವಾನಜನ್ಮ ಕೋಟಿ ಹೊಲೆಜನ್ಮ
ತಂದೀವನು ಪುರಂದರವಿಠಲ
ದಾಸ ಸಾಹಿತ್ಯ ಪ್ರಕಾರ:
ಬರೆದವರು:
- Log in to post comments
Tuesday 10 December 2019
(ಗುರು)
ಒಂದಕ್ಷರವ ಪೇಳಿದವರು ಉರ್ವಿಯೊಳಗೆ ಅವರೆ ಗುರು
ಎಂದು ಇಳೆಯೊಳು ಬಹುಮಾನ ಮಾಡಬೇಕು ಕುಂದದೆ
ಒಂದಿಷ್ಟು ಅಪಮಾನ ಮಾಡಿದರೆ ತಪ್ಪದೆ
ಒಂದು ನೂರು ಶ್ವಾನಜನ್ಮ ಕೋಟಿ ಹೊಲೆಜನ್ಮ
ತಂದೀವನು ಪುರಂದರವಿಠಲ