ಒಬ್ಬರ ಬಂಟನಾಗಿ ಕಾಲ ಕಳೆವುದಕ್ಕಿಂತ

ಒಬ್ಬರ ಬಂಟನಾಗಿ ಕಾಲ ಕಳೆವುದಕ್ಕಿಂತ

ಒಬ್ಬರ ಬಂಟನಾಗಿ ಕಾಲ ಕಳೆವುದಕ್ಕಿಂತ ನಿರ್ಬಂಧವಿಲ್ಲದ ತನ್ನಿಚ್ಛೆಯೊಳಿದ್ದು ಲಭ್ಯವಾದೊಂದು ತಾರಕ ಸಾಕುಸಾಕು ಎನಗೆ ಅಬ್ಬರ ಒಲ್ಲೆನಯ್ಯ ಅಷ್ಟರಲ್ಲೆ ಸಂತುಷ್ಟ ಗರ್ಭಿ ಕರುಣಾಕರ ಪುರಂದರವಿಠಲ ಲಭ್ಯ ಒಂದು ತಾರಕ ಸಾಕು ಸಾಕು ||
ದಾಸ ಸಾಹಿತ್ಯ ಪ್ರಕಾರ
ಬರೆದವರು