ಕರುಣದಿ ತನುಮನಧನಂಗಳೆಲ್ಲವು

ಕರುಣದಿ ತನುಮನಧನಂಗಳೆಲ್ಲವು

ಕರುಣದಿ ತನುಮನಧನಂಗಳೆಲ್ಲವು ನಿನ್ನ ಚರಣಕೊಪ್ಪಿಸಿದ ಬಳಿಕ ಮರಳಿ ಎನ್ನ ಮರುಳು ಮಾಡುವರೆ ಸರಕು ಒಪ್ಪಿಸಿದ ಮ್ಯಾಲೆ ಸುಂಕವುಂಟೆ ದೇವಾ ಕರುಣಾಕರ ನಿನ್ನ ಚರಣದಡಿಯೊಳಿಟ್ಟು ಕಾಯೊ ರಂಗವಿಠಲ
ದಾಸ ಸಾಹಿತ್ಯ ಪ್ರಕಾರ
ಬರೆದವರು