ಮರವಿದ್ದರೇನಯ್ಯ ನೆರಳಿಲ್ಲದನಕ

ಮರವಿದ್ದರೇನಯ್ಯ ನೆರಳಿಲ್ಲದನಕ

ಮರವಿದ್ದರೇನಯ್ಯ ನೆರಳಿಲ್ಲದನಕ ನೆರಳಿದ್ದರೇನಯ್ಯ ನೀರಿಲ್ಲದನಕ ನೀರಿದ್ದು ಫಲವೇನು ಕೊಡುವ ಮನವಿಲ್ಲದನಕ ಮನವಿದ್ದರೆ ಫಲವೇನು ಜ್ಞಾನವಿಲ್ಲದನಕ ದೇವ ಪುರಂದರವಿಠಲರಾಯನ ಊಳಿಗ ಮಾಡದವನ ಬಾಳುವೆಯೇತಕೆ
ದಾಸ ಸಾಹಿತ್ಯ ಪ್ರಕಾರ
ಬರೆದವರು