ಶ್ರವಣದಿಂದ್ಹೋಯಿತು ಬ್ರಹ್ಮಹತ್ಯಾ ಪಾಪವು

ಶ್ರವಣದಿಂದ್ಹೋಯಿತು ಬ್ರಹ್ಮಹತ್ಯಾ ಪಾಪವು

ಶ್ರವಣದಿಂದ್ಹೋಯಿತು ಬ್ರಹ್ಮಹತ್ಯಾ ಪಾಪವು ಸ್ಮರಣೆಯಿಂದ್ಹೋಯಿತು ಸೇರಿದ್ದ ಪಾಪವು ಎಲ್ಲಿದ್ದ ಅಜಮಿಳ ಎಲ್ಲಿತ್ತು ವೈಕುಂಠ ಕೊಟ್ಟಾತನೆ ಬಲ್ಲ ಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು