ಶ್ರೀಪತಿಯ ಕಟಾಕ್ಷವೀಕ್ಷಣ ತಪ್ಪುವಾಗ

ಶ್ರೀಪತಿಯ ಕಟಾಕ್ಷವೀಕ್ಷಣ ತಪ್ಪುವಾಗ

ಶ್ರೀಪತಿಯ ಕಟಾಕ್ಷವೀಕ್ಷಣ ತಪ್ಪುವಾಗ ಅನೇಕ ಬಂಧುಗಳು ಲಕ್ಷವೈದ್ಯರುಗಳು ಇರಲಾಗಿ ಕಣ್ಣುಕಣ್ಣು ಬಿಡುವರು ತಾಪಸಿಯರಣ್ಯದೊಳಗೆ ಒಬ್ಬ ಒಂಟಿಯಾಗಿರಲು ಅಂಜಬೇಡೆಂದು ನಮ್ಮ ಕಂಜನಾಭನೆ ಬಂದು ಆಪತ್ತುಗಳ ಪರಿಹರಿಸುವ ನಮ್ಮ ಪುರಂದರವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು