ಸಕಲ ಸಾಧನಕೆಲ್ಲ ಸಿದ್ಧಿಗೊಳಿಸುವುದು

ಸಕಲ ಸಾಧನಕೆಲ್ಲ ಸಿದ್ಧಿಗೊಳಿಸುವುದು

ಸಕಲ ಸಾಧನಕೆಲ್ಲ ಸಿದ್ಧಿಗೊಳಿಸುವುದು ಭಕುತಿಸಾಧನವಲ್ಲದನ್ಯ ಸಾಧನವುಂಟೆ ಭಕುತಿಗಭಿಮಾನಿ ಭಾರತಿಯ ಕರುಣದಿಂ ಮುಕುತಿಗೆ ಪಥವೆಂದು ಮನವಿಟ್ಟು ಭಜಿಸಿರೊ ಅಖಿಳೇಶ ಪುರಂದರವಿಠಲ ತಾನೊಲಿವ ||
ದಾಸ ಸಾಹಿತ್ಯ ಪ್ರಕಾರ
ಬರೆದವರು