ಎಲ್ಯಾಡಿ ಬಂದ್ಯೋ ನೀ ಹೇಳಯ್ಯ

ರಾಗ: ರೇಗುಪ್ತಿ ತಾಳ: ಛಾಪ ಎಲ್ಯಾಡಿ ಬಂದ್ಯೋ ನೀ ಹೇಳಯ್ಯ ನಿಲ್ಲು ನಿಲ್ಲು ಗೋಪಾಲ ಕೃಷ್ಣಯ್ಯ ||ಪ|| ನೊಸಲಲ್ಲಿ ಕಿರುಬೆವರಿಟ್ಟಿದೆ ಅಲ್ಲಿ ಹೊಸಪರಿ ಸುದ್ದಿಯು ಹುಟ್ಟಿದೆ ಪುಸಿಯಲ್ಲ ಈ ಮಾತು ನಿನ್ನ ನಸುನಗೆ ಕೀರ್ತಿ ಹೆಚ್ಚಿದೆ
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ

ಎಲ್ಯಾಡಿ ಬಂದ್ಯೊ ಎನ್ನ ರಂಗಯ್ಯಾ ನೀ

ರಾಗ: ಶಂಕರಾಭರಣ ತಾಳ: ತ್ರಿಪುಟ ಎಲ್ಯಾಡಿ ಬಂದ್ಯೋ ಎನ್ನ ರಂಗಯ್ಯಾ ನೀ ಎಲ್ಯಾಡಿ ಬಂದ್ಯೋ ಎನ್ನ ಕಣ್ಣ ಮುಂದಾಡದೆ ||ಪ|| ಆಲಯದೊಳಗೆ ನೀನಾಡದೆ ಚಿನಿ ಪಾಲು ಸಕ್ಕರೆ ನೀನೊಲ್ಲದೆ ಚಿಕ್ಕ ಬಾಲರೊಡನೆ ಕೂಡ್ಯಾಡದೆ ಮುದ್ದು ಬಾಲಯ್ಯ ನೀ ಎನ್ನ ಕಣ್ಣ ಮುಂದಾಡದೆ ||೧||
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ