ಗುರು

ಗುರುವಿನ ಗುಲಾಮನಾಗುವ

ಪಲ್ಲವಿ: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಪರಿಪರಿ ಶಾಸ್ತ್ರವನೋದಿದರೇನು ವ್ಯರ್ಥವಾಯಿತು ಭಕುತಿ ಚರಣ: 1: ಆರು ಶಾಸ್ತ್ರವ ಓದಿದರಿಲ್ಲ ನೂರಾರು ಪುರಾಣವ ಮುಗಿಸಿದರಿಲ್ಲ ಸಾರ ನ್ಯಾಯ ಕಥೆಗಳ ಕೇಳ್ದರಿಲ್ಲ ಧೀರನಾಗಿ ತಾ ಪೇಳಿದರಿಲ್ಲ 2:
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ