ಗುರು ಸ್ಮರಣೆ

ರಥವಾನೇರಿದ ರಾಘವೇಂದ್ರ

ರಥವಾನೇರಿದ ರಾಘವೇಂದ್ರ ಸದ್ಗುಣಗಣಸಾಂದ್ರ ಸತತ ಮಾರ್ಗದಿ ಸಂತತ ಸೇವಿಪರಿಗೆ ಅತಿಹಿತದಲಿ ಮನೋರಥವ ಕೊಡುವೆನೆಂದು ||ಪಲ್ಲವಿ|| ಚತುರ ದಿಕ್ಕು ವಿದಿಕ್ಕುಗಳಲ್ಲಿ ಚರಿಪ ಜನರಲ್ಲಿ ಮಿತಿಯಿಲ್ಲದೆ ಬಂದೋಲೈಸುತಲಿ ವರವ ಬೇಡುತಲಿ ನುತಿಸುತ ಪರಿಪರಿ ನತರಾಗಿಹರಿಗೆ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಗುರು ಪುರಂದರ ದಾಸರೆ ನಿಮ್ಮ ಚರಣ ಕಮಲವ

ರಾಗ - ಹಿಂದುಸ್ತಾನಿ ತಾಳ - ಕಾಪಿ ಗುರು ಪುರಂದರ ದಾಸರೆ ನಿಮ್ಮ ಚರಣ ಕಮಲವ ನಂಬಿದೆ ||ಪಲ್ಲವಿ|| ಗರುವ ರಹಿತನ ಮಾಡಿ ಎನ್ನನು ಪೊರೆವ ಭಾರವು ನಿಮ್ಮದೆ ||ಅನು ಪಲ್ಲವಿ|| ಒಂದು ಅರಿಯದ ಮಂದಮತಿ ನಾನಿಂದು ನಿಮ್ಮನು ವಂದಿಪೆ ಇಂದಿರೇಶನ ಪಾದ ತೋರಿಸೊ ತಂದೆ ಮಾಡೆಲೊ ಸತ್ಕೃಪೆ ||೧||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಸ್ಮರಿಸಿ ಬದುಕಿರೊ ದಿವ್ಯ ಚರಣಕ್ಕೆರಗಿರೊ

ರಚನೆ - ವ್ಯಾಸ ವಿಠಲ (ಕಲ್ಲೂರು ಸುಬ್ಬಣ್ಣಾಚಾರ್ಯ) ಸ್ಮರಿಸಿ ಬದುಕಿರೊ ದಿವ್ಯ ಚರಣಕೆರಗಿರೊ ದುರಿತ ತರಿದು ಪೊರೆವ ವಿಜಯ ಗುರುಗಳೆಂಬರಾ ದಾಸರಾಯನ ದಯವ ಸೂಸಿ ಪಡೆದನಾ ದೋಷರಹಿತನಾ ಸಂತೋಷಭರಿತನಾ ||೧|| ಜ್ಞಾನವಂತನ ಬಲು ನಿಧಾನಿ ಶಾಂತನ
ದಾಸ ಸಾಹಿತ್ಯ ಪ್ರಕಾರ
ಬರೆದವರು

ನೋಡಿದೆ - ಗುರುಗಳ ನೋಡಿದೆ

ನೋಡಿದೆ - ಗುರುಗಳ ನೋಡಿದೆ ನೋಡಿದೆನು ಗುರುರಾಘವೇ೦ದ್ರರ ಮಾಡಿದೆನು ಭಕುತಿಯಲಿ ವ೦ದನೆ ಬೇಡಿದೆನು ಕೊ೦ಡಾಡಿ ವರಗಳ ಈಡು ಇಲ್ಲದೆ ಕೊಡುವ ಗುರುಗಳ ಮೊದಲು ಗಾ೦ಗೇಯ ಶಯ್ಯಜನು ಈ ನದಿಯ ತೀರದಲಿ ಯಾಗವ ಮುದದಿ ರಚಿಸಿ ಪೂರೈಸಿ ಪೋಗಿರ- ಲದನು ತಮ್ಮೊಳು ತಿಳಿದು ತವಕದಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಬೃಂದಾವನ ನೋಡಿದೆ

ರಚನೆ : ವೆಂಕಟವಿಠಲ ಗಾಯಕಿ : ಸುಲೋಚನ ಬೃಂದಾವನ ನೋಡಿದೆ ರಾಘವೇಂದ್ರರ ಬೃಂದಾವನ ನೋಡಿದೆ ಬೃಂದಾವನ ನೋಡಿ ಚಂದದಿ ದ್ವಾದಶಪುಂಡ್ರಾಕಿಂತಗೊಂಡ ||ಪಲ್ಲವಿ|| ತುಂಗಭದ್ರಾ ನದಿಯ ತೀರದಿ ಇದ್ದು ತುಂಗಾ ಮಂಟಪ ಮಧ್ಯದಿ
ದಾಸ ಸಾಹಿತ್ಯ ಪ್ರಕಾರ
ಬರೆದವರು