ಗೋಪಿಯರು ಕೃಷ್ಣನ ವಿರಹಪ್ರಲಾಪದಿಂದ( ಉದಯರಾಗ )

ಗೋಪಿಯರು ಕೃಷ್ಣನ ವಿರಹಪ್ರಲಾಪದಿಂದ( ಉದಯರಾಗ )

ಗೋಪಿಯರು ಕೃಷ್ಣನ ವಿರಹಪ್ರಲಾಪದಿಂದ ಮಥುರಾಪುರದ ಬಿಲ್ಲ ಹಬ್ಬವ ಜರೆದರು ||ಪ|| ಅಕ್ರೂರನೆಂಬ ಕಲಿಹೃದಯ ಬಂದು ನಮ್ಮನ- ತಿಕ್ರಮಿಸಿ ಕೃಷ್ಣನ ಪುರಕೆ ನಡೆಸಿದ ವಕ್ರನಾದನು ನಮ್ಮ ಕ್ರೀಡೆಗಳಿಗೆ ಅಕಟ ಈ ಕ್ರೂರಗಕ್ರೂರ ಪೆಸರೇತಕೆನುತ || ರಥವ ನಿಲ್ಲಿಸದೆ ಮೋಸ ಹೋದೆವಲ್ಲ
ದಾಸ ಸಾಹಿತ್ಯ ಪ್ರಕಾರ
ಬರೆದವರು