ದಾಸ ಸಾಹಿತ್ಯ ವಿಮರ್ಶೆ ಲೇಖಕ- ಡಾ| ಅರಳುಮಲ್ಲಿಗೆ ಪಾರ್ಥಸಾರಥಿ

ದಾಸ ಶ್ರೇಷ್ಟರು ಕಂಡ ಉಡುಪಿಯ ಶ್ರೀಕೃಷ್ಣ - ಸಂಕ್ಷೀಪ್ತ ಪರಿಚಯ - ವಿವರಣೆ - ವಾದಿರಾಜರ ಕೃಷ್ಣ ಪ್ರೇಮ

ಹುಟ್ಟಿದ ತಕ್ಷಣ ಸಂನ್ಯಾಸ ಧರ್ಮದ ಆಶ್ರಮಕ್ಕೆ ಬಂದ ವಾದಿರಾಜರು ನೂರಿಪ್ಪತ್ತು ವರುಷಗಳ ಕಾಲ ಬರುಕಿದರು. ಇವರು ಉಡುಪಿಯ ಕೃಷ್ಣನ ಪರ್ಯಾಯ ಅವಧಿಯನ್ನು ಎರಡು ತಿಂಗಳಿಂದ ಎರಡು ವರುಷಗಳಿಗೆ ವಿಸ್ತರಿಸಿದವರು.

ದಾಸ ಶ್ರೇಷ್ಟರು ಕಂಡ ಉಡುಪಿಯ ಶ್ರೀಕೃಷ್ಣ - ಸಂಕ್ಷೀಪ್ತ ಪರಿಚಯ - ವಿವರಣೆ

ಹರಿದಾಸರ ಮೂಲಸ್ಪೂರ್ತಿ ಪುರುಷ ಮಧ್ವಾಚಾರ್ಯರು. ಕೃಷ್ಣಾ ಎಂದು ಉಡುಪಿ ಶ್ರೀಕೃಷ್ಣನನ್ನು ತೋಳ್ತಕ್ಕೆಯಲ್ಲಿ ಬಿಗಿದಪ್ಪಿದ ಇವರ ಭಕ್ತಿಯನ್ನು ಕಂಡು ನಂತರದ ಹರಿದಾಸರೆಲ್ಲರೂ ಶ್ರೀಕೃಷ್ಣನ ಭಕ್ತಿಯೆಂಬ ಪ್ರೀತಿಯ ಮಹಾಪೂರವನ್ನೇ ಹರಿಸಿದರು.