ನಿಂದಾ ಸ್ತುತಿ

ತೊಳಸದಕ್ಕಿಯ ತಿಂಬ ಕಿಲುಬು ತಳಿಗೆಯಲುಂಬ

ತೊಳಸದಕ್ಕಿಯ ತಿಂಬ ಕಿಲುಬು ತಳಿಗೆಯಲುಂಬ ಕೊಳಗದಲಿ ಹಣಗಳನು ಅಳೆದು ಕೊಂಬ ಇಲ್ಲ ಕಾಸು ಎಂದು ಸುಳ್ಳು ಮಾತಾಡಿದರೆ ಎಲ್ಲವನು ಕಸುಕೊಂಬ ಕಳ್ಳದೊರೆಗೆ ಜಯ ಮಂಗಳಂ| ನಿತ್ಯ ಶುಭ ಮಂಗಳಂ| ತನ್ನ ನೋಡೇನೆಂದು ಮುನ್ನೂರು ಗಾವುದ ಬರಲು ತನ್ನ ಗುಡಿಯ ಪೊಕ್ಕ ಜನರಿಗೆಲ್ಲ
ದಾಸ ಸಾಹಿತ್ಯ ಪ್ರಕಾರ
ಬರೆದವರು

ನಿನ್ನ ದರುಶನಕೆ ಬಂದವನಲ್ಲವೊ

ರಚನೆ : ವಿಜಯದಾಸರು ಮುಖಾರಿ ರಾಗ, ಝಂಪೆ ತಾಳ ನಿನ್ನ ದರುಶನಕೆ ಬಂದವನಲ್ಲವೊ| ಪುಣ್ಯವಂತರ ಪಾದ ದರುಶನಕೆ ನಾ ಬಂದೆ ||ಪಲ್ಲವಿ|| ಎಲ್ಲೆಲ್ಲಿಯೂ ನಿನ್ನ ವ್ಯಾಪ್ತಿ ತಾನಾಗಿರಲು | ಇಲ್ಲಿಗೇ ಬರುವ ಕಾರಣವಾವುದೋ | ಸೊಲ್ಲಿಗೇ ಸ್ತಂಭದಲಿ ತೋರಿದ ಮಹಾಮಹಿಮ |
ದಾಸ ಸಾಹಿತ್ಯ ಪ್ರಕಾರ
ಬರೆದವರು