ಮಂಗಳ ಶ್ರೀ ತುಳಸಿದೇವಿಗೆ

ಪಲ್ಲವಿ: ಮಂಗಳ ಶ್ರೀ ತುಳಸಿದೇವಿಗೆ ಜಯ ಮಂಗಳ ವೃಂದಾವನ ದೇವಿಗೆ ಚರಣ ೧: ನೋಡಿದ ಮಾತ್ರಕೆ ದೋಷಸಂಹಾರಿಗೆ ಬೇಡಿದ ವರಗಳ ಕೊಡುವಳಿಗೆ ಮಾಡೆ ವಂದನೆಯನು ಮನುಜರ ಪಾಪದ ಗೂಡನೀಡಾಡುವ ಗುಣವಂತೆಗೆ ಚರಣ ೨:
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮನೆಯ ಕಟ್ಟುವರುಂಟು

ಮನೆಯ ಕಟ್ಟುವರುಂಟು ಮಡದಿ ಮಕ್ಕಳುಂಟು ಧನವ ಗಳಿಸುವರುಂಟು ಗಳಿಸದಿದ್ದವರುಂಟು ಧನವ ಕಟ್ಟುವರುಂಟು ದಾನ ಮಾಡುವರುಂಟು ಋಣವ ಕೊಟ್ಟವರುಂಟು ಋಣ ಮಾಡಿದವರುಂಟು ಮಣೆಗಾರತನವಿದರೊಳೆಂದಿಗೂ ಬೇಡ ಮುನಿಗಳು ಸಹಿತಾಗಿ ಮೋಸ ಹೋದರು ಇದಕೆ ಗುಣಪೂರ್ಣ ಚೆಲ್ವ ಗೋಪಾಲವಿಠ್ಠಲ ನಿನ್ನ
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ