ಮಂಗಳ ಹಾಡು

ಆನಂದಮಯಗೆ ಚಿನ್ಮಯಗೆ

ಆನಂದಮಯಗೆ ಚಿನ್ಮಯಗೆ ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ|| ವೇದವ ತಂದು ಬೆಟ್ಟವ ಪೊತ್ತು ಧರಣೀಯ ಸಾಧಿಸಿ ಕಂಭದೊಳುದಿಸಿದಗೆ| ಭೂದಾನವ ಬೇಡಿ ನೃಪರ ಸಂಹರಿಸಿದ ಆದಿ ಮೂರುತಿಗೆ ಆರತಿ ಎತ್ತಿರೆ|| ಇಂದುವದನೆ ಸೀತೆ ಸಹಿತಲರಣ್ಯದಿ ನಂದಗೋಕುಲದಲ್ಲಿ ನಲಿದವಗೆ|
ದಾಸ ಸಾಹಿತ್ಯ ಪ್ರಕಾರ
ಬರೆದವರು