ಯಂತ್ರೋದ್ಧಾರ

ಇದು ಏನೋ ಚರಿತ...

ಇದು ಏನೋ ಚರಿತ ಯಂತ್ರೋದ್ಧಾರ ಇದು ಏನೋ ಚರಿತ ಶ್ರೀಪದುಮನಾಭನ ದೂತ ಸದಾ ಕಾಲದಲಿ ಸರ್ವರ ಹೃದಯಾಂತರ್ಗತ ವಾರಿಧಿ ಗೋಷ್ಪಾದನೀರಂತೆ ದಾಟಿದ ಧೀರ ಯೋಗಾಸನಧಾರಿಯಾಗಿಪ್ಪೋದು ದುರುಳ ಕೌರವರನ್ನು ವರಗದೆಯಲಿ ಕೊಂದ ಕರದಲ್ಲಿ ಜಪಮಾಲೆ ಧರಿಸಿ ಎಣಿಸುವದು
ದಾಸ ಸಾಹಿತ್ಯ ಪ್ರಕಾರ
ಬರೆದವರು