ವಾದಿರಾಜರ ಕೀರ್ತನೆಗಳು

ಲಾಲಿ ಶ್ರೀ ಹಯವದನ

ಲಾಲಿ ಶ್ರೀ ಹಯವದನ ಲಾಲಿ ರಂಗ ವಿಠಲ ಲಾಲಿ ಗೋಪಿನಾಥ ಲಕ್ಷ್ಮೀ ಸಮೇತ|| ಮುತ್ತು ಮಾಣಿಕ ಬಿಗಿದ ತೊಟ್ಟಿಲೊಳಗೊಲ್ಲ ಎತ್ತಿದರು ಎನ್ನಯ ಕೈಯೊಳಗೆ ನಿಲ್ಲ| ಭಕ್ತರಿಗೆ ವರಗಳನು ಕೊಡುವ ಹೊತ್ತಿಲ್ಲ ಪುತ್ರನ ಎತ್ತಿಕೊ ನಂದಗೋಪಾಲ|| ಮನೆಯೊಳಗೆ ಇರನೀತ ಬಹು ರಚ್ಚೆವಂತ
ದಾಸ ಸಾಹಿತ್ಯ ಪ್ರಕಾರ
ಬರೆದವರು

ನಮಸ್ತೇ ವಿಮಲ ಕೋಮಲೆ ರಮಾದೇವಿ

ನಮಸ್ತೇ ವಿಮಲ ಕೋಮಲೆ ರಮಾದೇವಿ ನಮಸ್ತೇ ನಮಸ್ತೇ|| ತರುಣಿ ಶಿರೋಮಣಿ ನಿನ್ನ ಶೀಲಸೌಂದರ್ಯವನು ಧರೆಯೊಳಗೆ ವರ್ಣಿಸುವ ಕವಿಯದಾವ| ಸ್ವರಮಣನೆಂದೆನಿಪ ರಮಣನುರದೊಳೆಂದೆಂದು ಅರಮನೆಯ ಮಾಡಿ ಮೆರೆವ ಭಾಪುರೆ ದೇವಿ|| ತನ್ನ ಮೈಯಿಂದ ಮಕ್ಕಳ ಸೃಜಿಸಿ ಯುಗಯುಗದಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ನೆನೆವೆನನುದಿನ

ನೆನೆವೆನನುದಿನ ನೀಲನೀರದ ವರ್ಣನ ಗುಣ ರನ್ನನ ||ಪಲ್ಲವಿ|| ಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಭರಿತನ ||ಅನುಪಲ್ಲವಿ|| ದೇವಕೀಜಠರೋದಯಾಂಬುಧಿ ಚಂದ್ರನ - ಗುಣ ಸಾಂದ್ರನ ಗೋವಜ್ರಕೆ ಘನ ಯಮುನೆ ದಾಟಿ ಬಂದನ - ಅಲ್ಲಿ ನಿಂದನ ಮಾವ ಕಳುಹಿದ ಮಾಯಾ ಶಟವಿಯ ಕೊಂದನ - ಚಿದಾನಂದನ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಕೊಂಡಾಡಲಳವೆ ನಿನ್ನಯ ಕೀರ್ತಿ

ಕೊಂಡಾಡಲಳವೆ ನಿನ್ನಯ ಕೀರ್ತಿ ಭೂ- ಮಂಡಲದೊಳಗೆ ಹಯಗ್ರೀವ ಮೂರ್ತಿ| ವೇದಂಗಳ ಜಲದಿಂದ ತಂದೆ ನೀ ಪೋದ ಗಿರಿಯ ಬೆನ್ನೊಳಾಂತು ನಿಂದೆ| ಮೇದಿನಿಯ ಕದ್ದೊಯ್ದನ ಕೊಂದೆ ಸಂ- ವಾದದಿಂದ ಕಂಬದಿಂದಲಿ ಬಂದೆ|| ಚರಣಾಗ್ರದಲಿ ನದಿಯನು ಪೆತ್ತೆ ತೀಕ್ಷ್ಣ- ಪರಶು ಹಿಡಿಯ ಬಾಹುಜರ ಕಿತ್ತೆ|
ದಾಸ ಸಾಹಿತ್ಯ ಪ್ರಕಾರ
ಬರೆದವರು

ವೇಣಿ ಮಾಧವನ ತೋರಿಸೆ

ವೇಣಿ ಮಾಧವನ ತೋರಿಸೆ ಜಾಣೆ ತ್ರಿವೇಣಿ ಕಾಣದೆ ನಿಲ್ಲಲಾರೆನೆ||ಪಲ್ಲವಿ|| ಕಾಣುತ ಭಕ್ತರ ಕರುಣದಿ ಸಲಹುವ ಜಾಣೆ ತ್ರಿವೇಣಿ ಸಾರೆ ಸುಖವಾಣಿ||ಅನುಪಲ್ಲವಿ|| ಬಂದೆನೆ ಬಹಳ ದೂರದಿ ಭವಸಾಗರ ತರಣಿ ನಿಂದೆನೆ ನಿನ್ನ ತೀರದಿ ಒಂದು ಗಳಿಗೆ ಹರಿಯ ಅಗಲಿ ನಾನಿರಲಾರೆ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಸೇವಕನೆಲೊ ನಾನು

ಸೇವಕನೆಲೊ ನಾನು ನಿನ್ನಯ ಪಾದ ಸೇವೆ ನೀಡೆಲೊ ನೀನು ||ಪಲ್ಲವಿ|| ಸೇವಕನೆಲೊ ನಾನು ಸೇವೆ ನೀಡೆಲೊ ನೀನು ಕಾವದೇನೆಲೊ ಶ್ರೀವಧೂವರ ರಾವಣಾಂತಕ ರಕ್ಷಿಸೆನ್ನನು ಗೋವರ್ಧನಧರ ದೇವ ಗೋವುಗಳ ಕಾವ ಶ್ರೀ ಮಹಾನುಭಾವ ವರಗಳನೀವ ದೇವ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಒಂದು ಬಾರಿ ಸ್ಮರಣೆ ಸಾಲದೆ

ಒಂದು ಬಾರಿ ಸ್ಮರಣೆ ಸಾಲದೆ ಆನಂದತೀರ್ಥರ ಪೂರ್ಣಪ್ರಜ್ಞರ ಸರ್ವಜ್ಞರಾಯರ ಮಧ್ವರಾಯರ|| ಹಿಂದನೇಕ ಜನ್ಮಗಳಲಿ ನೊಂದು ಯೋನಿಯಲ್ಲಿ ಬಂದು ಇಂದಿರೇಶ ಹರಿಯ ಪಾದವ ಹೊಂದಬೇಕೆಂಬುವರಿಗೆ|| ಪ್ರಕೃತಿ ಬಂಧದಲ್ಲಿ ಸಿಲುಕಿ ಸಕಲ ವಿಷಯಗಳಲಿ ನೊಂದು
ದಾಸ ಸಾಹಿತ್ಯ ಪ್ರಕಾರ
ಬರೆದವರು

ಬೆಳಗು ಜಾವದಿ ಬಾರೋ ಹರಿಯೇ

ಬೆಳಗು ಜಾವದಿ ಬಾರೋ ಹರಿಯೇ ನಿನ್ನ ಚರಣ ತೊಳೆದು ಜಲವ ಪಾನ ಮಾಡುವೆ ನಾ|| ನೀರ ಒಳಗೆ ನಿಂತುಕೊಂಬೆ, ಬೆನ್ನ ಭಾರ ಪೊತ್ತರೆ ನಗುವಳು ನಿನ್ನ ರಂಭೆ| ಮೋರೆ ತಗ್ಗಿಸದರೇನೆಂಬೆ ಜಗದಿ ನಾರಸಿಂಹನಾಗಿ ಪೂಜೆಯ ಕೊಂಬೆ|| ಬಲಿಯ ದಾನವ ಬೇಡಿದ್ಯಲ್ಲೋ, ಕ್ಷತ್ರಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಮಾತು ಮಾತಿಗೆ ಕೇಶವ ನಾರಾಯಣ

ಮಾತು ಮಾತಿಗೆ ಕೇಶವ ನಾರಾಯಣ ಮಾಧವ ಎನಬಾರದೆ - ಹೇ ಜಿಹ್ವೆ ||ಪಲ್ಲವಿ|| ಪ್ರಾತಃಕಾಲದಲೆದ್ದು ಪಾರ್ಥಸಾರಥಿಯೆಂದು ಪ್ರೀತಿಲಿ ನೆನೆದು ಸದ್ಗತಿಯ ಹೊಂದದೆ ವ್ಯರ್ಥ ಮಾತುಗಳಾಡಲ್ಯಾಕೆ - ಹೇ ಜಿಹ್ವೆ ||ಅನುಪಲ್ಲವಿ|| ಜಲಜನಾಭನ ನಾಮವು ಈ ಜಗಕ್ಕೆಲ್ಲ ಜನನ ಮರಣಹರವು
ದಾಸ ಸಾಹಿತ್ಯ ಪ್ರಕಾರ
ಬರೆದವರು

ನಿನ್ನ ಧ್ಯಾನದಲಿ ಶಕ್ತಿಯ ಕೊಡೊ

ನಿನ್ನ ಧ್ಯಾನದಲಿ ಶಕ್ತಿಯ ಕೊಡೊ ಅನ್ಯದಲಿ ವಿರಕ್ತಿಯ ಕೊಡೊ ನಿನ್ನ ನೋಡುವ ಯುಕ್ತಿಯ ಕೊಡೊ ನಿನ್ನ ಪಾಡುವ ಭಕ್ತಿಯ ಕೊಡೊ ನಿನ್ಹತ್ತಿ ಬರುವ ಸಂಪತ್ತಿಯ ಕೊಡೊ ಚಿತ್ತದಿ ತತ್ವದ ಕೃತ್ಯವ ತೋರೊ ಮತ್ತೆ ತುದಿಯಲಿ ಎನಗೆ ಮುಕ್ತಿಯ ಕೊಡೊ ಭವ ಕತ್ತಲೆಯೆನಗೆ ಮುತ್ತಿದೆ
ದಾಸ ಸಾಹಿತ್ಯ ಪ್ರಕಾರ