ಸುಳಾದಿ

ಮರುತ ನಿನ್ನಯ ಮಹಿಮೆ

ಶ್ರೀರಾಘವೇಂದ್ರರಿಂದ ವಿರಚಿತವಾದ ವಾಯುದೇವರ ಅವತಾರತ್ರಯ ಸುಳಾದಿ ಧ್ರುವತಾಳ ಮರುತನಿನ್ನಯ ಮಹಿಮೆ ಪರಿಪರಿಯಿಂದ ತಿಳಿದು | ಚರಿಸಿದ ಮನುಜನಿಗೆ ದುರಿತಬಾಧೆಗಳ್ಯಾಕೆ | ಸರಸಿಜಾಸನಸಮ ಶಿರಿದೇವಿ ಗುರುವೆಂದು | ಪರತತ್ತ್ವಹರಿಯೆನುತ ನಿರುತ ವಂದಿಸಿ ಅಖಿಲ |
ದಾಸ ಸಾಹಿತ್ಯ ಪ್ರಕಾರ
ಬರೆದವರು