ವ್ಯಾಸರಾಯ

ಜಯ ವಾಯು ಹನುಮಂತ ಜಯ ಭೀಮ ಬಲವಂತ

ಜಯ ವಾಯು ಹನುಮಂತ ಜಯ ಭೀಮ ಬಲವಂತ ಜಯ ಪೂರ್ಣ ಮತಿವಂತ ಜಯ ಸಲಹೋ ಸಂತ ಅಂಜನೆಯಲಿ ಹುಟ್ಟಿ ಅಂದು ರಾಮನ ಸೇವೆ ನಂದದಲಿ ಮಾಡಿ ಕಪಿ ಬಲವ ಕೂಡಿ ಸಿಂಧು ಲಂಘಿಸಿ ಕಳರ ವನವ ಭಂಗಿಸಿ ಸೀತೆ ಗುಂಗುರವ ಕೊಟ್ಟೆ ಲಂಕಾಪುರವ ಸುಟ್ಟೆ ದ್ವಾಪರಾಂತ್ಯದಿ ಪಾಂಡು ಭೂಪನಾತ್ಮಜನೆನಿಸಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ನೆರೆ ನಂಬಿದೆ ಮದ್‍ಹೃದಯಮಂಟಪದೊಳು

ನೆರೆ ನಂಬಿದೆ ಮದ್‍ಹೃದಯಮಂಟಪದೊಳು | ಪರಿಶೋಭಿಸುತಿರು ಪಾಂಡುರಂಗ |ಪ| ಶರಣಜನರ ಸಂಸಾರಮಹಾಭಯ | ಹರಣ ಕರುಣ ಸಿರಿ ಪಾಂಡುರಂಗ | ಅ ಪ | ನೆರೆದಿಹ ಬಹು ಜನರೊಳಿದ್ದರು ಮನ | ಸ್ಥಿರವಿಡು ನಿನ್ನಲಿ ಪಾಂಡುರಂಗ | ಪರಿಪರಿ ಕೆಲಸವು ನಿನ್ನ ಮಹಾಪೂಜೆ | ನಿರುತ ಎನಗೆ ಕೊಡು ಪಾಂಡುರಂಗ | ೧ |
ದಾಸ ಸಾಹಿತ್ಯ ಪ್ರಕಾರ
ಬರೆದವರು

ನಮಃ ಪಾರ್ವತೀ ಪತಿ ನುತಜನಪರ ನಮೊ ನಮೋ ವಿರೂಪಾಕ್ಷ

ನಮಃ ಪಾರ್ವತೀ ಪತಿ ನುತಜನಪರ ನಮೊ ನಮೋ ವಿರೂಪಾಕ್ಷ |ಪ| ರಮಾರಮಣನಲ್ಲಮಲಭಕುತಿ ಕೊಡು ನಮೋ ವಿಶಾಲಾಕ್ಷ |ಅ ಪ| ನೀಲಕಂಠ ತ್ರಿಶೂಲ ಡಮರು ಹಸ್ತಾಲಂಕೃತರಕ್ಷ | ಫಾಲನೇತ್ರ ಕಪಾಲ ರುಂಡಮಣಿ ಮಾಲಾ ಧೃತ ವಕ್ಷ | ಶೀಲರಮ್ಯ ವಿಶಾಲ ಸುಗುಣ ಸಲ್ಲೀಲ ಸುರಾಧ್ಯಕ್ಷ |
ದಾಸ ಸಾಹಿತ್ಯ ಪ್ರಕಾರ
ಬರೆದವರು

ದಾಸರೆಂದರೆ ಪುರಂದರದಾಸರಯ್ಯ

ದಾಸರೆಂದರೆ ಪುರಂದರ ದಾಸರಯ್ಯ! ವಾಸುದೇವ ಕೃಷ್ಣನ್ನ ಸೂಸಿ ಪೂಜಿಸುವಂಥ ||ದಾಸರೆಂದರೆ|| ಗ್ರಾಸಕಿಲ್ಲದೆ ಪೋಗಿ ಪರರ ಮನೆಗಳ ಪೊಕ್ಕು ದಾಸನೆಂದು ತುಳಸೀಮಾಲೆ ಧರಿಸಿ ಬೇಸರಿಲ್ಲದೆ ಅವರ ಕಾಡಿಬೇಡಿ ಬಳಲಿಸುತ ಕಾಸು ಗಳಿಸುವ ಪುರುಷ ಹರಿದಾಸನೇ? ||ದಾಸರೆಂದರೆ||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಕೃಷ್ಣ ನೀ ಬೇಗನೇ ಬಾರೋ

ಕೃಷ್ಣ ನೀ ಬೇಗನೇ ಬಾರೋ |ಪ| ಬೇಗನೆ ಬಾರೋ ಮುಖವನ್ನು ತೋರೋ|ಅ.ಪ| ಕಾಲಾಲಂದುಗೆ ಗೆಜ್ಜೆ ನೀಲದ ಭಾವುಳಿ ನೀಲವರ್ಣನೆ ನಾಟ್ಯವಾಡುತ್ತ ಬಾರೋ| ಉಡಿಯಲ್ಲಿ ಉಡುಗೆಜ್ಜೆ ಬೆರಳಲ್ಲಿ ಉಂಗುರ ಕೊರಳಲ್ಲಿ ಹಾಕಿದ ವೈಜಯಂತಿಮಾಲ| ತಾಯಿಗೆ ಬಾಯಲ್ಲಿ ಜಗವನ್ನು ತೋರಿದ
ದಾಸ ಸಾಹಿತ್ಯ ಪ್ರಕಾರ
ಬರೆದವರು

ನಮಃ ಪಾರ್ವತೀ ಪತಿ ನುತಜನಪರ

ನಮಃ ಪಾರ್ವತೀ ಪತಿ ನುತಜನಪರ ನಮೊ ನಮೋ ವಿರೂಪಾಕ್ಷ ರಮಾರಮಣನಲ್ಲಮಲಭಕುತಿ ಕೊಡು ನಮೋ ವಿಶಾಲಾಕ್ಷ ನೀಲಕಂಠ ತ್ರಿಶೂಲ ಡಮರು ಹಸ್ತಾಲಂಕೃತರಕ್ಷ ಫಾಲನೇತ್ರ ಕಪಾಲ ರುಂಡಮಣಿ ಮಾಲಾ ಧೃತ ವಕ್ಷ ಶೀಲರಮ್ಯ ವಿಶಾಲ ಸುಗುಣ ಸಲ್ಲೀಲ ಸುರಾಧ್ಯಕ್ಷ
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ

ಎನ್ನ ಬಿಂಬ ಮೂರುತಿಯ ಪೂಜಿಸುವೆ

ರಾಗ - ಕಾಂಬೋದಿ ತಾಳ - ಝಂಪೆ ಎನ್ನ ಬಿಂಬ ಮೂರುತಿಯ ಪೂಜಿಸುವೆ ನಾನು| ಮನಮುಟ್ಟಿ ಅನುದಿನದಿ ಮರೆಯದೇ ಜನರೇ|| ಗಾತ್ರವೇ ಮಂದಿರ ಹೃದಯವೇ ಮಂಟಪ | ಸೂತ್ರವೇ ಮಹದ್ದೀಪ ಹಸ್ತ ಚಾಮರವು || ಯಾತ್ರೆ ಪ್ರದಕ್ಷಿಣೆ ಶಯನ ನಮಸ್ಕಾರ | ಶಾಸ್ತ್ರ ಮಾತುಗಳೆಲ್ಲ ಮಂತ್ರಂಗಳು ||೧||
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ

ಜಾರತ್ವವನು ಮಾಡಿದ ಪಾಪಗಳೆಗೆಲ್ಲ

ಜಾರತ್ವವನು ಮಾಡಿದ ಪಾಪಗಳಿಗೆಲ್ಲ ಗೋಪೀಜನ ಜಾರನೆಂದರೆ ಸಾಲದೆ ? ಚೋರತ್ವವನು ಮಾಡಿದ ಪಾಪಗಳಿಗೆಲ್ಲ ನವನೀತ ಚೋರನೆಂದರೆ ಸಾಲದೆ? ಕ್ರೂರತ್ವವನು ಮಾಡಿದ ಪಾಪಗಳಿಗೆಲ್ಲ ಮಾವನ ಕೊಂದವನೆಂದರೆ ಸಾಲದೆ? ಪ್ರತಿ ದಿವಸ ಮಾಡಿದ ಪಾಪಂಗಳಿಗೆಲ್ಲಾ ಪತಿತಪಾವನನೆಂದು ಕರೆದರೆ ಸಾಲದೆ?
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ