ಕನಕದಾಸ

ದಾಸರದಾಸರಾದ ಕನಕದಾಸರು

ದಾಸರದಾಸರಾದ ಕನಕದಾಸರು ಉಡುಪಿಯಲ್ಲಿ ಕನಕದಾಸರಿಂದ ಆದ ಚಮತ್ಕಾರ ಎಲ್ಲರೂ ತಿಳಿದದ್ದೇ. ಅಂತಹಾ ಮಹಾನ್ ಭಕ್ತ ಬೇಲೂರಿನಲ್ಲಿ ದಾಸರ ದಾಸರಾಗಿ ಊಳಿಗ ಮಾಡಿದ್ದು, ಅದನ್ನು ಮಹಾಪುಣ್ಯದ ಕೆಲಸ ಎಂದು ಅವರು ಭಾವಿಸಿದ್ದು ಅವರ ವೈಶಿಷ್ಟ್ಯ.
ಬಗೆ

ಕನಕದಾಸರ ಕೀರ್ತನೆಗಳು ಮತ್ತು ಅದರ ತಾತ್ಪರ್ಯ ಇಂದಿಗೂ ಪ್ರಸ್ತುತ

ಕನಕದಾಸರು ಇಂದಿನವರಲ್ಲ. ಅವರು ವಿಜಯನಗರ ಸಾಮ್ರಾಜ್ಯದ ಪತನವನ್ನು ಕಂಡವರು. ಸ್ವತಹ ಅಧಿಕಾರಿಯಾಗಿ, ಪಾಳೆಯಗಾರರಾಗಿ ಧನಸಂಪತ್ತು ಗಳಿಸಿ ಅನುಭವಿಸಿದವರು, ವೈರಾಗ್ಯಬಂದು ಎಲ್ಲವನ್ನು ತ್ಯಜಿಸಿ ತಿಮ್ಮಪ್ಪ ಕನಕನಾಯಕರಾಗಿದ್ದವರು, ಹರಿದಾಸರಾಗಿ, ಕನಕದಾಸರಾದರು.
ದಾಸ ಸಾಹಿತ್ಯ ಪ್ರಕಾರ
ಬರೆದವರು