ತುಳಸಿ ಸಂಕೀರ್ತನೆ

ಕಲ್ಯಾಣಂ ತುಳಸಿ ಕಲ್ಯಾಣಂ

ಕಲ್ಯಾಣಂ ತುಳಸಿ ಕಲ್ಯಾಣಂ ಕಲ್ಯಾಣಂ ತುಳಸಿ ಕಲ್ಯಾಣಂ|| ಕಲ್ಯಾಣವೇ ನಮ್ಮ ಕೃಷ್ಣ ಶ್ರೀ ತುಳಸಿಗೆ ಬಲ್ಲಿದ ಶ್ರೀ ವಾಸುದೇವನಿಗೆ||ಕಲ್ಯಾಣಂ..|| ಅಂಗಳದೊಳಗೆಲ್ಲ ತುಳಸಿಯ ವನ ಮಾಡಿ ಶೃಂಗಾರ ಮಾಡಿ ಶೀಘ್ರದಿಂದ| ಕಂಗಳ ಪಾಪವ ಪರಿಹರಿಸುವ ಮುದ್ದು
ದಾಸ ಸಾಹಿತ್ಯ ಪ್ರಕಾರ
ಬರೆದವರು