ನಾಮ ಸ್ಮರಣೆ

ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು

ನಿನ್ನ ಒಲುಮೆಯಿಂದ ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಎನ್ನ ಪುಣ್ಯಗಳಿಂದ ಈ ಪರಿ ಉಂಟೇನೋ ನಿನ್ನದೇ ಸಕಲ ಸಂಪತ್ತು ||ಪಲ್ಲವಿ|| ಜೀರ್ಣ ಮಲಿನ ವಸ್ತ್ರ ಕಾಣದ ಮನುಜಗೆ ಊರ್ಣ ವಿಚಿತ್ರ ವಸನ ವರ್ಣವರ್ಣದಿಂದ ಬಾಹೋದೇನೊ ಸಂಪೂರ್ಣ ಗುಣಾರ್ಣವ ದೇವಾ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಆನಂದ ಆನಂದ ಮತ್ತೆ ಪರಮಾನಂದ

ಆನಂದ ಆನಂದ ಮತ್ತೆ ಪರಮಾನಂದ ಆನಂದ ಕಂದನೊಲಿಯೆ ಏನಂದಿದ್ದೇ ವೇದ ವೃಂದ ||ಪ|| ಅ ಮೊದಲು ಶಕಾರಂತ ಆ ಮಹಾ ವರ್ಣಗಳೆಲ್ಲಾ ಸ್ವಾಮಿಯಾದ ವಿಷ್ಣುವಿನ ನಾಮವೆಂದು ತಿಳಿದವರಿಗೆ ||೧|| ಜಲ ಕಾಷ್ಟ ಶೈಲ ಗಗನ ನೆಲ ಪಾವಕ ತರು ಫಲ ಪುಷ್ಪಗಳಲ್ಲಿ ಹರಿ ವ್ಯಾಪ್ತನೆಂದರಿತವರಿಗೆ ||೨||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಸದಾ ಎನ್ನ ಹೃದಯದಲ್ಲಿ ವಾಸಮಾಡೊ ಶ್ರೀಹರಿ

ಸದಾ ಎನ್ನ ಹೃದಯದಲ್ಲಿ ವಾಸಮಾಡೊ ಶ್ರೀಹರಿ ||ಪಲ್ಲವಿ|| ನಾದಮೂರ್ತಿ ನಿನ್ನ ಪಾದ ಮೋದದಿಂದ ಭಜಿಸುವೆನು ||ಅನು|| ಜ್ಞಾನವೆಂಬ ನವರತ್ನದ ಮಂಟಪದ ಮಧ್ಯದಲಿ ವೇಣುಲೋಲನ ಕುಳ್ಳಿರಿಸಿ ಮೋದದಿಂದ ಭಜಿಸುವೆನು ||೧|| ಭಕ್ತಿ ರಸವೆಂಬ ಮುದ್ದು ಮಾಣಿಕ್ಯದ ಹರಿವಾಣದಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಕಲ್ಲುಸಕ್ಕರೆ ಕೊಳ್ಳಿರೋ

ರಾಗ - ಕಲ್ಯಾಣಿ ತಾಳ - ಆಟ ಕಲ್ಲುಸಕ್ಕರೆ ಕೊಳ್ಳಿರೊ-ನೀವೆಲ್ಲರು ಕಲ್ಲುಸಕ್ಕರೆ ಕೊಳ್ಳಿರೊ ||ಪ|| ಕಲ್ಲು ಸಕ್ಕರೆ ಸವಿ ಬಲ್ಲವರೆ ಬಲ್ಲರು ಪುಲ್ಲಲೋಚನ ಕೃಷ್ಣನ ದಿವ್ಯನಾಮವೆಂಬ ||೧|| ಎತ್ತು ಹೇರುವುದಲ್ಲ ಹೊತ್ತು ಮಾರುವುದಲ್ಲ ಒತ್ತೊತ್ತಿ ಗೋಣಿಯ ತುಂಬುವುದಲ್ಲ
ದಾಸ ಸಾಹಿತ್ಯ ಪ್ರಕಾರ
ಬರೆದವರು