'ವಿದ್ಯಾಪ್ರಸನ್ನತೀರ್ಥ'

ತುಂಗ ಭುಜಂಗನ ಫಣಿಯಲಿ ಕುಣಿದನು

ತುಂಗ ಭುಜಂಗನ ಫಣಿಯಲಿ ಕುಣಿದನು || ಪ || ಮಂಗಳ ಮೂರುತಿ ರಂಗ ಶ್ರೀ ಕೃಷ್ಣನು || ಅ.ಪ. || ಕಿಣಿ ಕಿಣಿ ತಾಳ ಝೇಂಕರಿಸುವ ತಂಬೂರಿ ಕಣ ಕಣವೆಂಬ ಸುನಾದ ಮೃದಂಗವ ಝಣಿ ಝಣಿಸುವ ಕಂಜರಿ ನಾದಗಳನು ಅನುಸರಿಸುತ ಧಿಕ್ಕಿಟತ ಧಿಕ್ಕಿಟ ಎಂದು ಗಗನವ ತುಂಬಿ ತುಂಬುರು ಗಂಧರ್ವರು
ದಾಸ ಸಾಹಿತ್ಯ ಪ್ರಕಾರ
ಬರೆದವರು