ಶ್ರೀ ವ್ಯಾಸರಾಜರು

ಮಹಿಮೆ ಸಾಲದೇ ? ಇಷ್ಟೇ ಮಹಿಮೆ ಸಾಲದೇ?

ಮಹಿಮೆ ಸಾಲದೆ ಇಷ್ಟೆ ಮಹಿಮೆ ಸಾಲದೆ ||ಪಲ್ಲವಿ|| ಅಹಿಶಯನನ ಒಲುಮೆಯಿಂದ ಮಹಿಯೊಳೆಮ್ಮ ಶ್ರೀಪಾದರಾಜರ ||ಅ.ಪ|| ಮುತ್ತಿನ ಕವಚ ಮೇಲ್ಕುಲಾವಿ ನವರತ್ನ ಕೆತ್ತಿದ ಕರ್ಣಕುಂಡಲ ಕಸ್ತೂರಿ ತಿಲಕ ಶ್ರೀಗಂಧ ಲೇಪನ ವಿಸ್ತಾರದಿಂದ ಮೆರೆದು ಬರುವ ||೧||
ದಾಸ ಸಾಹಿತ್ಯ ಪ್ರಕಾರ

ಜಯ ವಾಯು ಹನುಮಂತ ಜಯ ಭೀಮ ಬಲವಂತ

ಜಯ ವಾಯು ಹನುಮಂತ ಜಯ ಭೀಮ ಬಲವಂತ ಜಯ ಪೂರ್ಣ ಮತಿವಂತ ಜಯ ಸಲಹೋ ಸಂತ ಅಂಜನೆಯಲಿ ಹುಟ್ಟಿ ಅಂದು ರಾಮನ ಸೇವೆ ನಂದದಲಿ ಮಾಡಿ ಕಪಿ ಬಲವ ಕೂಡಿ ಸಿಂಧು ಲಂಘಿಸಿ ಕಳರ ವನವ ಭಂಗಿಸಿ ಸೀತೆ ಗುಂಗುರವ ಕೊಟ್ಟೆ ಲಂಕಾಪುರವ ಸುಟ್ಟೆ ದ್ವಾಪರಾಂತ್ಯದಿ ಪಾಂಡು ಭೂಪನಾತ್ಮಜನೆನಿಸಿ
ದಾಸ ಸಾಹಿತ್ಯ ಪ್ರಕಾರ
ಬರೆದವರು