ಹರಿದಾಸ

ಕನಕದಾಸರ ಕೀರ್ತನೆಗಳು ಮತ್ತು ಅದರ ತಾತ್ಪರ್ಯ ಇಂದಿಗೂ ಪ್ರಸ್ತುತ

ಕನಕದಾಸರು ಇಂದಿನವರಲ್ಲ. ಅವರು ವಿಜಯನಗರ ಸಾಮ್ರಾಜ್ಯದ ಪತನವನ್ನು ಕಂಡವರು. ಸ್ವತಹ ಅಧಿಕಾರಿಯಾಗಿ, ಪಾಳೆಯಗಾರರಾಗಿ ಧನಸಂಪತ್ತು ಗಳಿಸಿ ಅನುಭವಿಸಿದವರು, ವೈರಾಗ್ಯಬಂದು ಎಲ್ಲವನ್ನು ತ್ಯಜಿಸಿ ತಿಮ್ಮಪ್ಪ ಕನಕನಾಯಕರಾಗಿದ್ದವರು, ಹರಿದಾಸರಾಗಿ, ಕನಕದಾಸರಾದರು.
ದಾಸ ಸಾಹಿತ್ಯ ಪ್ರಕಾರ
ಬರೆದವರು